ತರಕಾರಿ ವ್ಯಾಪಾರಿಯನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದ ಪೊಲೀಸ್ ಅಧಿಕಾರಿಯ ಪುತ್ರ; ವಿಡಿಯೋ ವೈರಲ್
ಜೈಪುರ: ಆಘಾತಕಾರಿ ಘಟನೆಯೊಂದರಲ್ಲಿ ತರಕಾರಿ ವ್ಯಾಪಾರಿಯನ್ನು ಪೊಲೀಸ್ ಅಧಿಕಾರಿಯ ಮಗನೊಬ್ಬ ಅಮಾನುಷವಾಗಿ ಹೊಡೆದ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದ ಕರಣಿ ವಿಹಾರ್ ಪ್ರದೇಶದಲ್ಲಿ ನಡೆದಿದೆ. ಘಟನೆ ಮಂಗಳವಾರ ರಾತ್ರಿ 10:30ರ ಸುಮಾರಿಗೆ ನಡೆದಿದ್ದು. ಇದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿ ತನ್ನ ಕೈಯಲ್ಲಿ ಬ್ಯಾಟ್ ಹಿಡಿದುಕೊಂಡು ಮನನೆಯಿಂದ ಹೊರಬಂದು ಸಂತ್ರಸ್ತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಾನೆ. ಸಂತ್ರಸ್ತ ಸಹಾಯಕ್ಕೆ ಅಂಗಲಾಚಿದರೂ ಸಹ ಯಾರೂ ಆತನ ನೆರವಿಗೆ ಧಾವಿಸುವುದಿಲ್ಲ. ತೀವ್ರ … Continue reading ತರಕಾರಿ ವ್ಯಾಪಾರಿಯನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದ ಪೊಲೀಸ್ ಅಧಿಕಾರಿಯ ಪುತ್ರ; ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed