ಅಗತ್ಯ ವಸ್ತುಗಳನ್ನು ತರಲು ವಾಹನ ಬಳಸಬಹುದು, ಅನಗತ್ಯ ಓಡಾಟಕ್ಕೆ ಅವಕಾಶ ಇಲ್ಲ; ಡಿಜಿಪಿ ಸ್ಪಷ್ಟನೆ

ಬೆಂಗಳೂರು: ಅಗತ್ಯ ವಸ್ತುಗಳನ್ನು ತರಲು ವಾಹನ ಬಳಸಬಹುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಲಾಕ್ಡೌನ್ ಬಗ್ಗೆ ಇದ್ದ ಗೊಂದಲದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ದಿನಸಿ, ತರಕಾರಿ ಸೇರಿದಂತೆ ಅಗತ್ಯವಸ್ತು ಖರೀದಿಸಲು ವಾಹನ ಬಳಸಬಹುದು ಎಂದು ಡಿಜಿಪಿ ಕಚೇರಿ ಸೋಮವಾರ ಸಂಜೆ ಈ ಕುರಿತು ಟ್ವೀಟ್ ಮಾಡಿದೆ. ತರಕಾರಿ, ದಿನಸಿ, ಅಗತ್ಯ ವಸ್ತುಗಳನ್ನು ತರಲು ವಾಹನ ಬಳಕೆ ಮಾಡಲು ಅನುಮತಿ ನೀಡಲಾಗಿದೆ, ನಿಮ್ಮ ಊರಿನ ಸಮೀಪ ಸುತ್ತಮುತ್ತಲೂ ತರಕಾರಿ, ದಿನಸಿ … Continue reading ಅಗತ್ಯ ವಸ್ತುಗಳನ್ನು ತರಲು ವಾಹನ ಬಳಸಬಹುದು, ಅನಗತ್ಯ ಓಡಾಟಕ್ಕೆ ಅವಕಾಶ ಇಲ್ಲ; ಡಿಜಿಪಿ ಸ್ಪಷ್ಟನೆ