ಟೊಮ್ಯಾಟೊ ಕಾಯಲು ಬೌನ್ಸರ್ ನೇಮಿಸಿ ಪೇಚಿಗೆ ಸಿಲುಕಿದ ತರಕಾರಿ ವ್ಯಾಪಾರಿ

ವಾರಣಾಸಿ: ಟೊಮೊಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಉತ್ತರಪ್ರದೇಶದ ವಾರಾಣಾಸಿಯಲ್ಲಿ ವರ್ತಕನೋರ್ವ ತನ್ನ ಅಂಗಡಿಯಲ್ಲಿರುವ ತರಕಾರಿಯನ್ನು ಕಾಯಲು ಬೌನ್ಸರ್​ಗಳನ್ನು ನೇಮಿಸಿ ದೇಶಾದ್ಯಂತ ಸುದ್ದಿಯಾಗಿದ್ದ. ಇನ್ನು ಹೊಸ ವಿಚಾರಕ್ಕೆ ಬರುವುದಾದರೆ ಆತ ಬೌನ್ಸರ್​ಗಳನ್ನು ನೇಮಿಸಿದ್ದು, ತರಕಾರಿ ಕಾಯಲು ಅಲ್ಲ ಬದಲಿಗೆ ಬೆಲೆಯೇರಿಕೆ ವಿರುದ್ಧ ಪ್ರತಿಭಟಿಸಲು ಎಂದು ತಿಳಿದು ಬಂದಿದೆ. ರಾಜ್​​ನಾರಾಯಣ್​ ಎಂಬುವವರಿಗೆ ಸೇರಿದ ಅಂಗಡಿಯಲ್ಲಿ ಅಜಯ್​ ಫೌಜಿ ಎಂಬ ಹೆಸರಿನ ಸಮಾಜವಾದಿ ಪಕ್ಷದ ಮುಖಂಡ ನಿರಂತರ ಬೆಲೆಯೇರಿಕೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿ ವರಿಷ್ಠರ ಗಮನ ಸೆಳೆಯಲು ಹೋಗಿ … Continue reading ಟೊಮ್ಯಾಟೊ ಕಾಯಲು ಬೌನ್ಸರ್ ನೇಮಿಸಿ ಪೇಚಿಗೆ ಸಿಲುಕಿದ ತರಕಾರಿ ವ್ಯಾಪಾರಿ