ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಕನ್ನಡಿಗ ವೆಂಕಟೇಶ್ ಪ್ರಸಾದ್

ನವದೆಹಲಿ: ಹಾಲಿ ವರ್ಷದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಆಯ್ಕೆ ಸಮಿತಿಯಲ್ಲಿ ಕನ್ನಡಿಗ ಹಾಗೂ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, 3 ಬಾರಿಯ ಪ್ಯಾರಾಲಿಂಪಿಕ್ಸ್ ಪದಕ ವಿಜೇತ ಜಾವೆಲಿನ್ ಥ್ರೋಪಟು ದೇವೇಂದ್ರ ಜಜಾರಿಯಾ ಮತ್ತು ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಎಲ್. ಸರಿತಾ ದೇವಿ ಸ್ಥಾನ ಪಡೆದಿದ್ದಾರೆ. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮುಕುಂದಕಂ ಶರ್ಮ ಸಮಿತಿಯ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಅಂಜುಂ ಚೋಪ್ರಾ ಮತ್ತು ಮಾಜಿ ಶೂಟರ್ ಅಂಜಲಿ ಭಾಗ್ವತ್, … Continue reading ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಕನ್ನಡಿಗ ವೆಂಕಟೇಶ್ ಪ್ರಸಾದ್