ಎರಡನೇ ಮದ್ವೆ ಆಗಬಾರದಿತ್ತು! ಪಶ್ಚಾತಾಪದ ಮಾತುಗಳನ್ನಾಡಿ ಕಣ್ಣೀರಿಟ್ಟಿದ್ದರು ದ್ವಾರಕೀಶ್​

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಕರ್ನಾಟಕದ ಕುಳ್ಳ ಎಂದೇ ಹೆಸರುವಾಸಿಯಾಗಿದ್ದ ದ್ವಾರಕೀಶ್ (81) ಇಹಲೋಕ ತ್ಯಜಿಸಿರುವುದು ಸ್ಯಾಂಡಲ್​ವುಡ್​ಗೆ ತುಂಬಲಾರದ ನಷ್ಟ. ನಿನ್ನೆ (ಏಪ್ರಿಲ್​ 16) ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದ್ವಾರಕೀಶ್​ ಅವರ ಸಾವಿನ ಸುದ್ದಿ ಇಡೀ ಚಿತ್ರರಂಗಕ್ಕೆ ಒಂದು ದೊಡ್ಡ ಆಘಾತ ತಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಸೋಮವಾರ ರಾತ್ರಿ ಬೇದಿಯಾಯಿತು. ಅಲ್ಲದೆ, ರಾತ್ರಿಯಿಡಿ ನಿದ್ದೆಯನ್ನೇ ಮಾಡಿರಲಿಲ್ಲ. ಬೆಳಗ್ಗೆ ಎದ್ದಾಗ ಕಾಫಿ … Continue reading ಎರಡನೇ ಮದ್ವೆ ಆಗಬಾರದಿತ್ತು! ಪಶ್ಚಾತಾಪದ ಮಾತುಗಳನ್ನಾಡಿ ಕಣ್ಣೀರಿಟ್ಟಿದ್ದರು ದ್ವಾರಕೀಶ್​