ಎರಡನೇ ಮದ್ವೆ ಆಗಬಾರದಿತ್ತು! ಪಶ್ಚಾತಾಪದ ಮಾತುಗಳನ್ನಾಡಿ ಕಣ್ಣೀರಿಟ್ಟಿದ್ದರು ದ್ವಾರಕೀಶ್
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಕರ್ನಾಟಕದ ಕುಳ್ಳ ಎಂದೇ ಹೆಸರುವಾಸಿಯಾಗಿದ್ದ ದ್ವಾರಕೀಶ್ (81) ಇಹಲೋಕ ತ್ಯಜಿಸಿರುವುದು ಸ್ಯಾಂಡಲ್ವುಡ್ಗೆ ತುಂಬಲಾರದ ನಷ್ಟ. ನಿನ್ನೆ (ಏಪ್ರಿಲ್ 16) ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದ್ವಾರಕೀಶ್ ಅವರ ಸಾವಿನ ಸುದ್ದಿ ಇಡೀ ಚಿತ್ರರಂಗಕ್ಕೆ ಒಂದು ದೊಡ್ಡ ಆಘಾತ ತಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಸೋಮವಾರ ರಾತ್ರಿ ಬೇದಿಯಾಯಿತು. ಅಲ್ಲದೆ, ರಾತ್ರಿಯಿಡಿ ನಿದ್ದೆಯನ್ನೇ ಮಾಡಿರಲಿಲ್ಲ. ಬೆಳಗ್ಗೆ ಎದ್ದಾಗ ಕಾಫಿ … Continue reading ಎರಡನೇ ಮದ್ವೆ ಆಗಬಾರದಿತ್ತು! ಪಶ್ಚಾತಾಪದ ಮಾತುಗಳನ್ನಾಡಿ ಕಣ್ಣೀರಿಟ್ಟಿದ್ದರು ದ್ವಾರಕೀಶ್
Copy and paste this URL into your WordPress site to embed
Copy and paste this code into your site to embed