ಬಾಗಲಕೋಟೆ | ಸಾಲದ ಹಣ ಹಿಂತಿರುಗಿಸದೆ ಸತಾಯಿಸಿದ ಸ್ನೇಹಿತರು; ಮನನೊಂದು ವಿಷ ಸೇವಿಸಿದ ಪಶುವೈದ್ಯ

ಬಾಗಲಕೋಟೆ: ಸ್ನೇಹಿತರಿಗೆ ನೀಡಿದ ಸಾಲದ ಹಣ ಮರುಪಾವತಿಯಾಗಿಲ್ಲವೆಂದು ಮನನೊಂದ ಪಶುವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ. ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದ ನಿವಾಸಿ ನಂದೆಪ್ಪ ಬಾಗೇವಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಪಶುವೈದ್ಯ. ಇದನ್ನೂ ಓದಿ: ಯಾರೂ ಶಾಶ್ವತರಲ್ಲ ಎನ್ನುತ್ತಾ ಬೇಸರ ಹೊರಹಾಕಿದ ವಿ. ಸೋಮಣ್ಣ ತನ್ನ ಸಹೋದ್ಯೋಗಿ ವೈದ್ಯರೊಬ್ಬರಿಗೆ ನಂದೆಪ್ಪ 5 ಲಕ್ಷ ರೂಪಾಯಿ ಸಾಲ ನೀಡಿದ್ದರು. ಜತೆಗೆ ಸ್ನೇಹಿತರೊಬ್ಬರಿಗೆ ಹಣ ಹೊಂದಿಸಿ 7 ಲಕ್ಷ ರೂಪಾಯಿ ಸಾಲ ಕೊಟ್ಟಿದ್ದರು. ಆದರೆ ಸಾಲ ಪಡೆದುಕೊಂಡ … Continue reading ಬಾಗಲಕೋಟೆ | ಸಾಲದ ಹಣ ಹಿಂತಿರುಗಿಸದೆ ಸತಾಯಿಸಿದ ಸ್ನೇಹಿತರು; ಮನನೊಂದು ವಿಷ ಸೇವಿಸಿದ ಪಶುವೈದ್ಯ