‘ನೈಜ ಅಯೋಧ್ಯೆ ನೇಪಾಳದಲ್ಲಿದೆ…’ ಓಲಿ ಮಾತಿಗೆ ವಿಎಚ್​ಪಿ ಹೇಳಿದ್ದೇನು?

ನವದೆಹಲಿ: ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ. ಶ್ರೀರಾಮ ನೇಪಾಳದ ರಾಜಕುಮಾರ…. ಇಂಥದ್ದೊಂದು ಹೇಳಿಕೆ ಮೂಲಕ ಅಚ್ಚರಿ ಮೂಡಿಸಿದ್ದರು ನೇಪಾಳದ ಪ್ರಧಾನಿ ಕೆ.ಪಿ. ಶರ್ಮ. ಈ ಹೇಳಿಕೆಗೆ ವಿಶ್ವದ ಬಹುತೇಕ ಕಡೆಗಳಿಂದ ಓಲಿ ವಿರೋಧ ಎದುರಿಸಬೇಕಾಯ್ತು. ಸದ್ಯ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣದಲ್ಲಿ ಭಾಗಿಯಾಗಿರುವ ವಿಶ್ವ ಹಿಂದು ಪರಿಷದ್​ ಓಲಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ. ಇದನ್ನೂ ಓದಿ; ರಾಜಸ್ಥಾನ ಡಿಸಿಎಂ, ಪಿಸಿಸಿ ಅಧ್ಯಕ್ಷ ಸ್ಥಾನದಿಂದ ಸಚಿನ್​ ಪೈಲಟ್​ಗೆ ಕೊಕ್ ಭಾರತದೊಂದಿಗಿನ ನೇಪಾಳದ ಭಾವನಾತ್ಮಕ, ಧಾರ್ಮಿಕ ಹಾಗೂ ಆಧ್ಯಾತ್ಮಿಕ ಸಂಬಂಧವನ್ನು ಹಾಳುಗಡೆವಲು ಪ್ರಧಾನಿ ಇಂಥ … Continue reading ‘ನೈಜ ಅಯೋಧ್ಯೆ ನೇಪಾಳದಲ್ಲಿದೆ…’ ಓಲಿ ಮಾತಿಗೆ ವಿಎಚ್​ಪಿ ಹೇಳಿದ್ದೇನು?