ವಿದರ್ಭ ಎದುರು ಕೈಕೊಟ್ಟ ಬ್ಯಾಟ್ಸ್ಮನ್ಗಳು; ಕರ್ನಾಟಕದ ರಣಜಿ ಟ್ರೋಫಿ ಕನಸು ಭಗ್ನ
ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಹಾಗೂ ವಿದರ್ಭ ತಂಡಗಳ ನಡುವಿನ ರಣಜಿ ಕ್ವಾರ್ಟರ್ ಫಿನಾಲೆ ಪಂದ್ಯದಲ್ಲಿ ಪ್ರವಾಸಿ ತಂಡವು ಅತಿಥೇಯರ ಎದುರು ಸೋಲೊಪ್ಪಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದ ನಾಲ್ಕರ ಘಟ್ಟ ಪ್ರವೇಶಿಸುವ ಕನಸು ಭಗ್ನಗೊಂಡಿದೆ. ಮಧ್ಯಪ್ರದೇಶ, ತಮಿಳುನಾಡು ಹಾಗೂ ವಿದರ್ಭ ಅಗ್ರ ಮೂರರಲ್ಲಿದ್ದು, ಮುಂಬೈ ಸೆಮಿಫಿನಾಲೆಗೆ ಲಗ್ಗೆ ಇಡುವುದು ಬಹುತೇಕ ಖಚಿತವಾಗಿದೆ. ಬೌಲರ್ಗಳ ಮಿಂಚಿನ ದಾಳಿಯ ಹೊರತಾಗಿಯೂ ಬ್ಯಾಟ್ಸ್ಮನ್ಗಳ ವೈಫಲ್ಯದಿಂದಾಗಿ ಕರ್ನಾಟಕ ಕ್ವಾರ್ಟರ್ ಫಿನಾಲೆಯಲ್ಲಿ ಮುಗ್ಗರಿಸಿದೆ. ಇದನ್ನೂ ಓದಿ: ಟಿ20 ಕ್ರಿಕೆಟ್ನಲ್ಲಿ … Continue reading ವಿದರ್ಭ ಎದುರು ಕೈಕೊಟ್ಟ ಬ್ಯಾಟ್ಸ್ಮನ್ಗಳು; ಕರ್ನಾಟಕದ ರಣಜಿ ಟ್ರೋಫಿ ಕನಸು ಭಗ್ನ
Copy and paste this URL into your WordPress site to embed
Copy and paste this code into your site to embed