ವಿದರ್ಭ ಎದುರು ಕೈಕೊಟ್ಟ ಬ್ಯಾಟ್ಸ್​ಮನ್​ಗಳು; ಕರ್ನಾಟಕದ ರಣಜಿ ಟ್ರೋಫಿ ಕನಸು ಭಗ್ನ

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್​ ಅಸೋಸಿಯೇಷನ್​ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಹಾಗೂ ವಿದರ್ಭ ತಂಡಗಳ ನಡುವಿನ ರಣಜಿ ಕ್ವಾರ್ಟರ್​ ಫಿನಾಲೆ ಪಂದ್ಯದಲ್ಲಿ ಪ್ರವಾಸಿ ತಂಡವು ಅತಿಥೇಯರ ಎದುರು ಸೋಲೊಪ್ಪಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದ ನಾಲ್ಕರ ಘಟ್ಟ ಪ್ರವೇಶಿಸುವ ಕನಸು ಭಗ್ನಗೊಂಡಿದೆ.  ಮಧ್ಯಪ್ರದೇಶ, ತಮಿಳುನಾಡು ಹಾಗೂ ವಿದರ್ಭ ಅಗ್ರ ಮೂರರಲ್ಲಿದ್ದು, ಮುಂಬೈ ಸೆಮಿಫಿನಾಲೆಗೆ ಲಗ್ಗೆ ಇಡುವುದು ಬಹುತೇಕ ಖಚಿತವಾಗಿದೆ. ಬೌಲರ್​ಗಳ ಮಿಂಚಿನ ದಾಳಿಯ ಹೊರತಾಗಿಯೂ ಬ್ಯಾಟ್ಸ್​ಮನ್​ಗಳ ವೈಫಲ್ಯದಿಂದಾಗಿ ಕರ್ನಾಟಕ ಕ್ವಾರ್ಟರ್​ ಫಿನಾಲೆಯಲ್ಲಿ ಮುಗ್ಗರಿಸಿದೆ. ಇದನ್ನೂ ಓದಿ: ಟಿ20 ಕ್ರಿಕೆಟ್​ನಲ್ಲಿ … Continue reading ವಿದರ್ಭ ಎದುರು ಕೈಕೊಟ್ಟ ಬ್ಯಾಟ್ಸ್​ಮನ್​ಗಳು; ಕರ್ನಾಟಕದ ರಣಜಿ ಟ್ರೋಫಿ ಕನಸು ಭಗ್ನ