VIDEO| ‘ಈಗ ಎಲ್ಲಾ ಜೀರೋ ಆಗಿಬಿಟ್ಟಿದೆ’ – ಕಣ್ಣೀರು ಹಾಕಿದ ಅಫ್ಘಾನಿಸ್ತಾನದ ಮಾಜಿ ಸಂಸದ

ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಶಸ್ತ್ರಸಜ್ಜಿತರಾಗಿ ದೇಶವನ್ನು ಆಕ್ರಮಿಸಿಕೊಂಡ ನಂತರ ತಮ್ಮ ಜೀವಜೀವನಗಳ ಭಯದಿಂದಾಗಿ ಹಲವರು ದೇಶ ತೊರೆದಿದ್ದಾರೆ. ಇವರಲ್ಲಿ ಅಫ್ಘಾನಿಸ್ತಾನದಲ್ಲಿ ನೆಲೆಸಿದ್ದ ಭಾರತೀಯರೂ ಇದ್ದಾರೆ. ಇಂದು ಬೆಳಿಗ್ಗೆ ಅಫ್ಘಾನಿಸ್ತಾನದ ಕಾಬುಲ್​ನಿಂದ ದೆಹಲಿಗೆ ಬಂದಿಳಿದ ಐಎಎಫ್​ನ ವಿಮಾನದಲ್ಲಿ 107 ಭಾರತೀಯರು ಸೇರಿದಂತೆ ಒಟ್ಟು 168 ಜನರು, ತಮ್ಮದೆಲ್ಲವನ್ನೂ ತೊರೆದು ಆಶ್ರಯಕ್ಕಾಗಿ ಭಾರತ ತಲುಪಿದ್ದಾರೆ. ಈ ಪ್ರಯಾಣಿಕರಲ್ಲಿ ಅಫ್ಘಾನಿಸ್ತಾನದ ಸಂಸತ್​ ಸದಸ್ಯರಾಗಿದ್ದ ನರೇಂದರ್​ ಸಿಂಗ್​ ಖಾಲ್ಸಾ ಕೂಡ ಒಬ್ಬರು. ಸುದ್ದಿಗಾರರೊಂದಿಗೆ ಮಾತನಾಡಿದ ಖಾಲ್ಸ, ತಾಲಿಬಾನಿನ ಹಿಡಿತದಲ್ಲಿರುವ ಅಫ್ಘಾನಿಸ್ತಾನದಿಂದ ಹೊರಬರಲು ಸಹಾಯ … Continue reading VIDEO| ‘ಈಗ ಎಲ್ಲಾ ಜೀರೋ ಆಗಿಬಿಟ್ಟಿದೆ’ – ಕಣ್ಣೀರು ಹಾಕಿದ ಅಫ್ಘಾನಿಸ್ತಾನದ ಮಾಜಿ ಸಂಸದ