VIDEO| ಈ ರಾಜ್ಯದ ನಾಡಗೀತೆ ಕೇಳಿ… ಅಂಧ ಬಾಲಕನ ಸವಿದನಿಯಲ್ಲಿ
ರಾಯ್ಪುರ: ‘ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…’ ಎಂಬ ಗೀತೆ ಕೇಳಿದಂತೆಯೇ ಕನ್ನಡಪ್ರೇಮಿಗಳಲ್ಲಿ ರೋಮಾಂಚನವಾಗುವುದುಂಟು. ಕರ್ನಾಟಕದ ನಾಡಗೀತೆಯಾದ ಈ ಹಾಡಿನ ಮಾದರಿಯಲ್ಲಿ ದೇಶದ ಇತರ ರಾಜ್ಯಗಳಿಗೂ ರಾಜ್ಯಗೀತೆಗಳಿರುವುದು ಸರಿಯಷ್ಟೆ. ನವರಾಜ್ಯವಾದ ಛತ್ತೀಸಗಡದ ‘ರಾಜ್ ಗೀತ್’ಅನ್ನು ಕೇಳುವ ಅವಕಾಶ ಇದೀಗ ಜಗತ್ತಿನ ವಿವಿಧೆಡೆಯ ನೆಟ್ಟಿಗರಿಗೆ ಸಿಕ್ಕಿದೆ. ಛತ್ತೀಸಗಡದ ಸಿಎಂ ಭೂಪೇಶ್ ಬಘೇಲ್ ಅವರು ಬಾಲಕನೊಬ್ಬ ರಾಜ್ಯಗೀತೆಯನ್ನು ಹಾಡಿರುವ ವಿಡಿಯೋ ತುಣುಕನ್ನು ಇತ್ತೀಚೆಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ “ಅರ್ಪಾ ಪೈರೀ ಕೆ … Continue reading VIDEO| ಈ ರಾಜ್ಯದ ನಾಡಗೀತೆ ಕೇಳಿ… ಅಂಧ ಬಾಲಕನ ಸವಿದನಿಯಲ್ಲಿ
Copy and paste this URL into your WordPress site to embed
Copy and paste this code into your site to embed