VIDEO| ಶಿವಣ್ಣನನ್ನು ತಬ್ಬಿ ಕಣ್ಣೀರಿಟ್ಟ ತೆಲುಗು ಸ್ಟಾರ್​ ಚಿರಂಜೀವಿ… ದುಃಖದಿಂದ ನೀರಾದ ಶಿವಣ್ಣ

ಬೆಂಗಳೂರು: ಲೌಕಿಕ ಯಾತ್ರೆಗೆ ವಿದಾಯ ಹೇಳಿದ ಕನ್ನಡ ಚಿತ್ರರಂಗದ ‘ಯುವರತ್ನ’ ಪುನೀತ್​ ರಾಜ್​ಕುಮಾರ್​ರ ಅಂತಿಮ ದರ್ಶನ ಪಡೆಯಲು ತೆಲುಗು ಚಿತ್ರರಂಗದ ಹಲವು ಪ್ರಮುಖ ನಟರು ಇಂದು ನಗರಕ್ಕೆ ಆಗಮಿಸಿದ್ದರು. ಪಾರ್ಥಿವ ಶರೀರಕ್ಕೆ ಹೂಗುಚ್ಛವಿರಿಸಿದ ಮೇರುನಟ ಚಿರಂಜೀವಿ, ಶಿವರಾಜ್​ಕುಮಾರ್​ರನ್ನು ನೋಡಿದ ಕೂಡಲೇ ಬಿಗಿದಪ್ಪಿ ಕಣ್ಣೀರಿಟ್ಟರು. ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಚಿರಂಜೀವಿ, ನಾನು ಬೆಂಗಳೂರಿಗೆ ಯಾವಾಗ ಬಂದ್ರೂ ರಾಜ್​ಕುಮಾರ್ ಅವರ ಮನೆಗೆ ಹೋಗ್ತಿದ್ದೆ. ಕೆಲ ದಿನಗಳ ಹಿಂದೆ ನಾನು ಪುನೀತ್ ಅವರನ್ನ ಭೇಟಿಯಾಗಿದ್ದೆ. ಅವರು ತುಂಬಾ ಒಳ್ಳೆಯ … Continue reading VIDEO| ಶಿವಣ್ಣನನ್ನು ತಬ್ಬಿ ಕಣ್ಣೀರಿಟ್ಟ ತೆಲುಗು ಸ್ಟಾರ್​ ಚಿರಂಜೀವಿ… ದುಃಖದಿಂದ ನೀರಾದ ಶಿವಣ್ಣ