VIDEO| ಪ್ರತಿಭಟನಕಾರರ ಮೇಲೆ ವಾಹನ ಹರಿದುಹೋದ ಸ್ಪಷ್ಟ ಚಿತ್ರಣ! ನ್ಯಾಯ ಒದಗಿಸಿ ಎಂದ ಬಿಜೆಪಿ ಸಂಸದ

ನವದೆಹಲಿ: ಉತ್ತರಪ್ರದೇಶದ ಲಖೀಂಪುರ್​ ಖೇರಿಯಲ್ಲಿ ಸಂಭವಿಸಿದ ರೈತ ಪ್ರತಿಭಟನಾಕಾರರ ಸಾವು ಅಪಘಾತವಾಗಿರಲಿಲ್ಲ, ಬದಲಿಗೆ ರಸ್ತೆಯಲ್ಲಿ ಶಾಂತವಾಗಿ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿದಿತ್ತು ಎಂಬ ಆರೋಪವನ್ನು ಸಮರ್ಥಿಸುವ ಉತ್ತಮ ಗುಣಮಟ್ಟದ ವಿಡಿಯೋ ಒಂದು ಇದೀಗ ಬೆಳಕಿಗೆ ಬಂದಿದೆ. ಬಿಜೆಪಿ ಸಂಸದರೇ ಆಗಿರುವ ವರುಣ್​ ಗಾಂಧಿ ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಲಖೀಂಪುರದಲ್ಲಿ ಅ.3 ರಂದು ನಡೆದ ಈ ಘಟನಾವಳಿಯಲ್ಲಿ ಪ್ರತಿಭಟನಾಕಾರರ ಮೇಲೆ ಕಾರು ಓಡಿಸಿದ್ದರಿಂದ ರೈತರು ಮೃತಪಟ್ಟರು. ಅದರಿಂದ ಕುಪಿತಗೊಂಡ ಪ್ರತಿಭಟನಾಕಾರರು ಕಾರಿನಲ್ಲಿದ್ದ ಬಿಜೆಪಿ … Continue reading VIDEO| ಪ್ರತಿಭಟನಕಾರರ ಮೇಲೆ ವಾಹನ ಹರಿದುಹೋದ ಸ್ಪಷ್ಟ ಚಿತ್ರಣ! ನ್ಯಾಯ ಒದಗಿಸಿ ಎಂದ ಬಿಜೆಪಿ ಸಂಸದ