VIDEO| ಪ್ರತಿಭಟನಕಾರರ ಮೇಲೆ ವಾಹನ ಹರಿದುಹೋದ ಸ್ಪಷ್ಟ ಚಿತ್ರಣ! ನ್ಯಾಯ ಒದಗಿಸಿ ಎಂದ ಬಿಜೆಪಿ ಸಂಸದ
ನವದೆಹಲಿ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿ ಸಂಭವಿಸಿದ ರೈತ ಪ್ರತಿಭಟನಾಕಾರರ ಸಾವು ಅಪಘಾತವಾಗಿರಲಿಲ್ಲ, ಬದಲಿಗೆ ರಸ್ತೆಯಲ್ಲಿ ಶಾಂತವಾಗಿ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿದಿತ್ತು ಎಂಬ ಆರೋಪವನ್ನು ಸಮರ್ಥಿಸುವ ಉತ್ತಮ ಗುಣಮಟ್ಟದ ವಿಡಿಯೋ ಒಂದು ಇದೀಗ ಬೆಳಕಿಗೆ ಬಂದಿದೆ. ಬಿಜೆಪಿ ಸಂಸದರೇ ಆಗಿರುವ ವರುಣ್ ಗಾಂಧಿ ಈ ವಿಡಿಯೋವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಲಖೀಂಪುರದಲ್ಲಿ ಅ.3 ರಂದು ನಡೆದ ಈ ಘಟನಾವಳಿಯಲ್ಲಿ ಪ್ರತಿಭಟನಾಕಾರರ ಮೇಲೆ ಕಾರು ಓಡಿಸಿದ್ದರಿಂದ ರೈತರು ಮೃತಪಟ್ಟರು. ಅದರಿಂದ ಕುಪಿತಗೊಂಡ ಪ್ರತಿಭಟನಾಕಾರರು ಕಾರಿನಲ್ಲಿದ್ದ ಬಿಜೆಪಿ … Continue reading VIDEO| ಪ್ರತಿಭಟನಕಾರರ ಮೇಲೆ ವಾಹನ ಹರಿದುಹೋದ ಸ್ಪಷ್ಟ ಚಿತ್ರಣ! ನ್ಯಾಯ ಒದಗಿಸಿ ಎಂದ ಬಿಜೆಪಿ ಸಂಸದ
Copy and paste this URL into your WordPress site to embed
Copy and paste this code into your site to embed