VIDEO| ಪೊಲೀಸರು ನನ್ನ ಚಪ್ಪಲಿ ಕದ್ದಿದ್ದಾರೆ! ಹೋರಾಟ ನಿರತ ರೈತ ಮಹಿಳೆಯ ಆರೋಪ ಹೇಗಿದೆ ನೋಡಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದೆ. ಅನೇಕ ರೈತರು ಪ್ರಾಣವನ್ನು ಪಣಕ್ಕಿಟ್ಟು ಹೋರಾಟಕ್ಕೆ ನಿಂತಿದ್ದಾರೆ. ಆದರೆ ಇಲ್ಲೊಬ್ಬ ರೈತ ಮಹಿಳೆ ಮಾತ್ರ ಪೊಲೀಸರ ಮೇಲೆ ವಿಚಿತ್ರ ಆರೋಪ ಮಾಡಿದ್ದ ನಗೆಪಾಟಲೆಗೆ ಈಡಾಗಿದ್ದಾರೆ. ಇದನ್ನೂ ಓದಿ: ಕರೊನಾ ನಂತರ ಭಾರತಕ್ಕೆ ಬಂತು ನಿಗೂಢ ಕಾಯಿಲೆ! ಮೊದಲ ಸಾವು ವರದಿಯಾಯ್ತು ನಾನು ಗೀತಾ ಪಾಟೀಲ್​. ಕಿಸಾನ್​ ಏಕ್ತಾ ಸಂಘದ ಮಹಿಳಾ ಮೋರ್ಚಾದ ರಾಷ್ಟ್ರೀ ಅಧ್ಯಕ್ಷೆ. ಪೊಲೀಸರು ಮತ್ತು ಸರ್ಕಾರ ಸೇರಿಕೊಂಡು ನನ್ನ ಚಪ್ಪಲಿ ಕದ್ದಿದೆ. ನಾನು … Continue reading VIDEO| ಪೊಲೀಸರು ನನ್ನ ಚಪ್ಪಲಿ ಕದ್ದಿದ್ದಾರೆ! ಹೋರಾಟ ನಿರತ ರೈತ ಮಹಿಳೆಯ ಆರೋಪ ಹೇಗಿದೆ ನೋಡಿ