ಚೆನ್ನೈ:ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಭಾರತದ ಧ್ವಜ ಹಿಡಿದು ಬಂದಿದ್ದ ಕ್ರೀಡಾಭಿಮಾನಿಗಳನ್ನು ಪೊಲೀಸ್ ಅಧಿಕಾರಿ ತಡೆದ ಘಟನೆಗೆ ಸಂಬಂಧಿಸಿದಂತೆ ಡಿಎಂಕೆ ವಿರುದ್ಧ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತದ ಧ್ವಜವನ್ನು ತೆಗೆದುಕೊಂಡು ಹೋಗದಂತೆ ಪೊಲೀಸರಿಗೆ ತಡೆಯಲು ಅವಕಾಶ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ವಿರುದ್ಧದ ಪಂದ್ಯದ ವೇಳೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ … Continue reading ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಪ್ರಕರಣ; ರಾಜಕೀಯ ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದು ಸರಿಯಿಲ್ಲ ಎಂದು ಕಿಡಿಕಾರಿದ ಅಣ್ಣಾಮಲೈ
Copy and paste this URL into your WordPress site to embed
Copy and paste this code into your site to embed