ಕೇರಳದಲ್ಲಿ ಭೀಕರ ಮಳೆಗೆ ಜನ ತತ್ತರ: ಭಾಗಶಃ ಮುಳುಗಿದ ಬಸ್ನಿಂದ ಹೊರಬರಲು ಪ್ರಯಾಣಿಕರ ಪರದಾಟ
ತಿರುವನಂತಪುರ: ದೇವರ ನಾಡು ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಲಾವೃತಗೊಂಡ ರಸ್ತೆಯಲ್ಲಿ ಬಸ್ ಒಂದು ಭಾಗಶಃ ಮುಳುಗಡೆಯಾಗಿದ್ದು, ಪ್ರಯಾಣಿಕರು ಬಸ್ನಿಂದ ಹೊರಗಡೆ ಬರಲು ಒದ್ದಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನೊಂದು ವೈರಲ್ ವಿಡಿಯೋದಲ್ಲಿ ಕೊಟ್ಟಾಯಂ ಗ್ರಾಮೀಣ ಭಾಗದಲ್ಲಿ ಸುರಿದ ಭಾರೀ ಮಳೆಗೆ ಇಡೀ ಏರಿಯಾ ನದಿಯಂತಾಗಿದ್ದು, ಕೊಚ್ಚಿ ಹೋಗುತ್ತಿರುವ ಕಾರನ್ನು ತಡೆಯುವ ಪ್ರಯತ್ನವನ್ನು ಜನರು ಮಾಡುತ್ತಿರುವುದನ್ನು ಕಾಣಬಹುದು. ಅಂದಹಾಗೆ … Continue reading ಕೇರಳದಲ್ಲಿ ಭೀಕರ ಮಳೆಗೆ ಜನ ತತ್ತರ: ಭಾಗಶಃ ಮುಳುಗಿದ ಬಸ್ನಿಂದ ಹೊರಬರಲು ಪ್ರಯಾಣಿಕರ ಪರದಾಟ
Copy and paste this URL into your WordPress site to embed
Copy and paste this code into your site to embed