ಭಿಕ್ಷುಕ ನಾಳೆ ರಾಜನಾಗಬಹುದು … ಹಾಗಂತ ‘ದುನಿಯಾ’ ವಿಜಯ್ ಹೇಳಿದ್ದೇಕೆ?

ನಟ-ನಿರ್ದೇಶಕ ವೆಂಕಟ್ ಅವರಿಗೆ ಶ್ರೀರಂಗಪಟ್ಟಣದಲ್ಲಿ ಕೆಲವರು ಹೊಡೆದಿದ್ದಕ್ಕೆ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗಿವೆ. ವೆಂಕಟ್ ಅವರ ಮೇಲೆ ಕೈ ಮಾಡಿದ ಹುಡುಗರನ್ನು ಹಿರಿಯ ನಟ ಜಗ್ಗೇಶ್ ಪ್ರಶ್ನಿಸಿದ್ದರು. ನಿಮ್ಮ ಮನೆಯಲ್ಲಿ ಒಬ್ಬ ಅಣ್ಣನೋ ತಮ್ಮನೋ ತಂದೆಯೋ ವೆಂಕಟ್ ರೀತಿ ಮಾನಸಿಕರೋಗಿ ಇದ್ದು, ಯಾರಾದರೂ ಅವನ ಮೇಲೆ ಕೈ ಮಾಡಿದರೆ ನಿಮಗೆ ನೋವಾಗುತ್ತದೋ, ಇಲ್ಲವೋ ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಚಿರು ಯಾವತ್ತೂ ಚಿರಂಜೀವಿನೇ!; ಹರಿಪ್ರಿಯಾ ಬರೆದರು ಸುದೀರ್ಘ ಪತ್ರ … ಈಗ ‘ದುನಿಯಾ’ ವಿಜಯ್ ಸಹ, ವೆಂಕಟ್ ಅವರ … Continue reading ಭಿಕ್ಷುಕ ನಾಳೆ ರಾಜನಾಗಬಹುದು … ಹಾಗಂತ ‘ದುನಿಯಾ’ ವಿಜಯ್ ಹೇಳಿದ್ದೇಕೆ?