ಹುಬ್ಬಳ್ಳಿ: ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾದ ಮುಹೂರ್ತ ಇಂದು (ಅ. 24) ಅದ್ಧೂರಿಯಾಗಿ ನೆರವೇರಿತು. ಹುಬ್ಬಳ್ಳಿ ಸಮೀಪದ ವರೂರಿನ ವಿಆರ್ಎಲ್ ಕ್ಯಾಂಪಸ್ನಲ್ಲಿ ಮುಹೂರ್ತ ಕಾರ್ಯಕ್ರಮ ನಡೆಯಿತು. ಶ್ರೀಮತಿ ಲಲಿತಾ ಸಂಕೇಶ್ವರ, ಶ್ರೀಮತಿ ವಾಣಿ ಸಂಕೇಶ್ವರ, ನಟಿ ವಿನಯಾ ಪ್ರಸಾದ, ನಿರ್ದೇಶಕಿ ರಿಶಿಕಾ ಶರ್ಮಾ ಹಾಗೂ ವಿಜಯಾನಂದ ಚಿತ್ರದ ನಾಯಕಿ ಸಿರಿ ಪ್ರಹ್ಲಾದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅದ್ಧೂರಿ … Continue reading ವಿಜಯಾನಂದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ತಾರಾ ಮೆರಗು: ನಾಳೆಯಿಂದ ಶೂಟಿಂಗ್ ಆರಂಭ
Copy and paste this URL into your WordPress site to embed