ವಿಜಯಾನಂದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ತಾರಾ ಮೆರಗು: ನಾಳೆಯಿಂದ ಶೂಟಿಂಗ್​ ಆರಂಭ

ಹುಬ್ಬಳ್ಳಿ: ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾದ ಮುಹೂರ್ತ ಇಂದು (ಅ. 24) ಅದ್ಧೂರಿಯಾಗಿ ನೆರವೇರಿತು. ಹುಬ್ಬಳ್ಳಿ ಸಮೀಪದ ವರೂರಿನ ವಿಆರ್​ಎಲ್​ ಕ್ಯಾಂಪಸ್​ನಲ್ಲಿ ಮುಹೂರ್ತ ಕಾರ್ಯಕ್ರಮ ನಡೆಯಿತು. ಶ್ರೀಮತಿ ಲಲಿತಾ ಸಂಕೇಶ್ವರ, ಶ್ರೀಮತಿ ವಾಣಿ ಸಂಕೇಶ್ವರ, ನಟಿ ವಿನಯಾ ಪ್ರಸಾದ, ನಿರ್ದೇಶಕಿ ರಿಶಿಕಾ ಶರ್ಮಾ ಹಾಗೂ ವಿಜಯಾನಂದ ಚಿತ್ರದ ನಾಯಕಿ ಸಿರಿ ಪ್ರಹ್ಲಾದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅದ್ಧೂರಿ … Continue reading ವಿಜಯಾನಂದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ತಾರಾ ಮೆರಗು: ನಾಳೆಯಿಂದ ಶೂಟಿಂಗ್​ ಆರಂಭ