ಗದಗ: ಪ್ರಧಾನಿ ನರೇಂದ್ರ ಮೋದಿಯವರ ಕಾಲದಲ್ಲಿ ಒಂದೂ ಹಗರಣವಾಗಿಲ್ಲ. ಆದ್ರೆ ಕಾಂಗ್ರೆಸ್ ಸರ್ಕಾರದ 55 ವರ್ಷದ ಆಡಳಿತಾವಧಿಯಲ್ಲಿ ಹಗರಣ ಬಿಟ್ಟು ಬೇರೆ ಏನೂ ಆಗಿಲ್ಲ ಎಂದು ವಿ ಆರ್ ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರು ಕಾಂಗ್ರೆಸ್ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ. ಗದಗ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷದ ಆಚರಣೆ ಮಾಡ್ತಾಇದ್ದೇವೆ. 55 ವರ್ಷ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ದೇಶ ಹಿಂದೆ ಹೋಗಲು ಕಾರಣವಾಯಿತು. ಕಳೆದ … Continue reading ಮೋದಿ ಕಾಲದಲ್ಲಿ ಒಂದೂ ಹಗರಣವಾಗಿಲ್ಲ…ಕಾಂಗ್ರೆಸ್ ಸರ್ಕಾರದಲ್ಲಿ ಹಗರಣ ಬಿಟ್ಟು ಬೇರೇನು ಆಗಿಲ್ಲ : ವಿಜಯ ಸಂಕೇಶ್ವರ ಹೇಳಿಕೆ
Copy and paste this URL into your WordPress site to embed
Copy and paste this code into your site to embed