ಹೊಸಪೇಟೆ ಉದ್ಯಮಿಯ ಪುತ್ರಿಯಿಂದ ಸನ್ಯಾಸತ್ವ ಸ್ವೀಕಾರ: ಎಸ್ಸೆಸ್ಸೆಲ್ಸಿ, ಪಿಯುಸಿ ಟಾಪರ್​ಗೆ ಲೌಕಿಕ ಬದುಕಿನ ವೈರಾಗ್ಯ!

ವಿಜಯನಗರ: ಜೈನ ಸಮುದಾಯ (Jain community)ದ ಯುವತಿ ಮುಮುಕ್ಷಾ ವಿಧಿ ಕುಮಾರಿ ಇಂದು (ಜ.18) ಮಹಾವೀರ ಜೈನ ಸನ್ಯಾಸ ದೀಕ್ಷೆ (Jain sanyasa deeksha) ಸ್ವೀಕರಿಸಲಿದ್ದಾರೆ. ಶ್ರೀ ಆದಿನಾಥ ಜೈನ ಶ್ವೇತಾಂಬರ ಸಂಘದ ವತಿಯಿಂದ ದೀಕ್ಷಾ ಕಾರ್ಯಕ್ರಮ‌ ಹೊಟೇಲ್ ಮಲ್ಲಿಗೆಯಲ್ಲಿ ನಡೆಯಲಿದೆ. ಹೊಸಪೇಟೆ (Hospet)ಯ ಉದ್ಯಮಿಯಾದ ದಿವಂಗತ ಕಾಂತಿಲಾಲಾ ಜಿ ಜಿರಾವಲಾ ಮತ್ತು ರೇಖಾದೇವಿ ಜಿರಾವಲಾ ದಂಪತಿಯ ನಾಲ್ವರು ಪುತ್ರಿಯರಲ್ಲಿ ಮುಮುಕ್ಷಾ ಮೂರನೇಯವರು. 10ನೇ ತರಗತಿಯಲ್ಲಿ ಶೇ.94.8, ಪಿಯುಸಿಯಲ್ಲಿ ಶೇ.99 ರಷ್ಟು ಫಲಿತಾಂಶ ಪಡೆದಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿನಿ … Continue reading ಹೊಸಪೇಟೆ ಉದ್ಯಮಿಯ ಪುತ್ರಿಯಿಂದ ಸನ್ಯಾಸತ್ವ ಸ್ವೀಕಾರ: ಎಸ್ಸೆಸ್ಸೆಲ್ಸಿ, ಪಿಯುಸಿ ಟಾಪರ್​ಗೆ ಲೌಕಿಕ ಬದುಕಿನ ವೈರಾಗ್ಯ!