ಕ್ಲಿನಿಕ್​ನಲ್ಲಿ ನರ್ಸ್​-ಡಾಕ್ಟರ್​ ಲವ್​! ನಂಬಿಸಿ ಮದ್ವೆಯಾದ ಬಳಿಕ ನಡು ನೀರಲ್ಲಿ ಕೈಬಿಟ್ಟ ಪತಿಗಾಗಿ ಕಣ್ಣೀರಿಟ್ಟ ಪತ್ನಿ

ವಿಜಯನಗರ: ಪ್ರೀತಿಸಿ, ನಂಬಿಸಿ ಮದುವೆಯಾದ ಬಳಿಕ ನಡು ನೀರಲ್ಲಿ ಕೈಬಿಟ್ಟ ಪತಿರಾಯನಿಗಾಗಿ ಪತ್ನಿ ಪೊಲೀಸ್​ ಠಾಣೆಯ ಮೆಟ್ಟಿಲೇರಿರುವ ಪ್ರಕರಣ ವಿಜನಗರದಲ್ಲಿ ಬೆಳಕಿಗೆ ಬಂದಿದೆ. ತ್ರಿವೇಣಿ ಎಂಬಾಕೆ ವೈದ್ಯ ಗಿರೀಶ್​ ಅವರ ಕ್ಲಿನಿಕ್​ನಲ್ಲಿ ನರ್ಸ್ ಆಗಿದ್ದಳು. ಆಕೆಯನ್ನು ಪ್ರೀತಿಸಿ, ಇಷ್ಟಪಟ್ಟು ಗಿರೀಶ್​ ಮದುವೆಯಾಗಿದ್ದಾರಂತೆ. ಒಂದು ಮಗು ಇದೆ. ಆದರೀಗ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಬಿಎಂಎಸ್ ವೈದ್ಯ ಗಿರೀಶ್​ ಹಾಗೂ ಅವರ ಕುಟುಂಬದ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿರುವ ತ್ರಿವೇಣಿ, ನನಗೆ ನನ್ನ ಗಂಡ ಬೇಕು ಅಂತಾ ಕಣ್ಣೀರಿಟ್ಟಿದ್ದಾರೆ. … Continue reading ಕ್ಲಿನಿಕ್​ನಲ್ಲಿ ನರ್ಸ್​-ಡಾಕ್ಟರ್​ ಲವ್​! ನಂಬಿಸಿ ಮದ್ವೆಯಾದ ಬಳಿಕ ನಡು ನೀರಲ್ಲಿ ಕೈಬಿಟ್ಟ ಪತಿಗಾಗಿ ಕಣ್ಣೀರಿಟ್ಟ ಪತ್ನಿ