ಮಂತ್ರಿ ಸ್ಥಾನ ಈಗ ಸಿಕ್ಕಿಲ್ಲ, ಮುಂದೊಂದು ದಿನ ಖಂಡಿತ ಸಿಗಲಿದೆ: ವಿಜಯಾನಂದ ಕಾಶಪ್ಪನವರ್
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿ ಮಂಡಲ ರಚನೆಯಲ್ಲಿ ಹಲವರಿಗೆ ಅವಕಾಶ ನೀಡದಿರುವ ಕುರಿತು ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ. ಇನ್ನು ತಮಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರತಿಕ್ರಿಯಿಸಿದ್ದು ಬರುವ ದಿನಗಳಲ್ಲಿ ಪಕ್ಷದ ವತಿಯಿಂದ ತಮಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖಂಡರ ಒತ್ತಾಸೆಯಾಗಿತ್ತು ಈ ಕುರಿತು ಮಾತನಾಡಿದ ಕಾಶಪ್ಪನವರ್ ಬರುವ ದಿನಗಳಲ್ಲಿ ಪಕ್ಷದ ವತಿಯಿಂದ ತಮಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆಯಿರುವ ಕಾರಣ, … Continue reading ಮಂತ್ರಿ ಸ್ಥಾನ ಈಗ ಸಿಕ್ಕಿಲ್ಲ, ಮುಂದೊಂದು ದಿನ ಖಂಡಿತ ಸಿಗಲಿದೆ: ವಿಜಯಾನಂದ ಕಾಶಪ್ಪನವರ್
Copy and paste this URL into your WordPress site to embed
Copy and paste this code into your site to embed