ಮಂತ್ರಿ ಸ್ಥಾನ ಈಗ ಸಿಕ್ಕಿಲ್ಲ, ಮುಂದೊಂದು ದಿನ ಖಂಡಿತ ಸಿಗಲಿದೆ: ವಿಜಯಾನಂದ ಕಾಶಪ್ಪನವರ್​

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರದ ಮಂತ್ರಿ ಮಂಡಲ ರಚನೆಯಲ್ಲಿ ಹಲವರಿಗೆ ಅವಕಾಶ ನೀಡದಿರುವ ಕುರಿತು ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ. ಇನ್ನು ತಮಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್​ ಪ್ರತಿಕ್ರಿಯಿಸಿದ್ದು ಬರುವ ದಿನಗಳಲ್ಲಿ ಪಕ್ಷದ ವತಿಯಿಂದ ತಮಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖಂಡರ ಒತ್ತಾಸೆಯಾಗಿತ್ತು ಈ ಕುರಿತು ಮಾತನಾಡಿದ ಕಾಶಪ್ಪನವರ್​ ಬರುವ ದಿನಗಳಲ್ಲಿ ಪಕ್ಷದ ವತಿಯಿಂದ ತಮಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆಯಿರುವ ಕಾರಣ, … Continue reading ಮಂತ್ರಿ ಸ್ಥಾನ ಈಗ ಸಿಕ್ಕಿಲ್ಲ, ಮುಂದೊಂದು ದಿನ ಖಂಡಿತ ಸಿಗಲಿದೆ: ವಿಜಯಾನಂದ ಕಾಶಪ್ಪನವರ್​