ಕಾರಣ ನಾನೊಬ್ಬನೇ!; ಪೆಟ್ರೋಮ್ಯಾಕ್ಸ್ ಸೋಲಿಗೆ ಕ್ಷಮೆ ಕೇಳಿದ ವಿಜಯಪ್ರಸಾದ್

ಬೆಂಗಳೂರು: ಜುಲೈ 14ರಂದು ರಾಜ್ಯಾದ್ಯಂತ ಬಿಡುಗಡೆಯಾದ ಸತೀಶ್ ನೀನಾಸಂ, ಹರಿಪ್ರಿಯಾ ಅಭಿನಯದ ‘ಪೆಟ್ರೋಮ್ಯಾಕ್ಸ್’ ನಿರೀಕ್ಷಿತ ಯಶಸ್ಸು ಪಡೆಯಲಿಲ್ಲ. ಚಿತ್ರತಂಡದವರು ಸಾಕಷ್ಟು ಪ್ರಚಾರ ಮಾಡಿದರೂ, ಡಬಲ್ ಮೀನಿಂಗ್ ಸಂಭಾಷಣೆಗಳು ಹೆಚ್ಚಿವೆ ಎಂಬ ಅಭಿಪ್ರಾಯಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೆಚ್ಚು ಜನರನ್ನು ತಲುಪುವುದಕ್ಕೆ ಸಾಧ್ಯವಾಗಲಿಲ್ಲ. ಈಗ ಆ ಹೊಣೆಯನ್ನು ನಿರ್ದೇಶಕ ವಿಜಯಪ್ರಸಾದ್ ಹೊತ್ತುಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಮ್ಮ ‘ಪೆಟ್ರೋಮ್ಯಾಕ್ಸ್’ ಚಿತ್ರವು ನಾವು ಅಂದುಕೊಂಡಂತೆ ಎಲ್ಲರನ್ನೂ ತಲುಪಲು ಆಗಲಿಲ್ಲ. ಅದಕ್ಕೆ ಕಾರಣ ಖಂಡಿತವಾಗಿಯೂ ನೀವಂತೂ ಅಲ್ಲವೇ ಅಲ್ಲ. … Continue reading ಕಾರಣ ನಾನೊಬ್ಬನೇ!; ಪೆಟ್ರೋಮ್ಯಾಕ್ಸ್ ಸೋಲಿಗೆ ಕ್ಷಮೆ ಕೇಳಿದ ವಿಜಯಪ್ರಸಾದ್