ಮೂವರು ಮಕ್ಕಳ ಸಮೇತ ಸಂಪ್​ಗೆ ಬಿದ್ದು ಸಾವಿಗೆ ಶರಣಾದ ಮಹಿಳೆ: ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ

ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಮೂವರು ಮಕ್ಕಳ ಸಮೇತ ನೀರಿನ ಸಂಪ್​ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾದಲ್ಲಿ ನಡೆದಿದೆ. ಗೀತಾ ರಾಮು ಚೌವ್ಹಾಣ (32) ಮೃತ ಮಹಿಳೆ. ಆಕೆಯ ಮಕ್ಕಳಾದ ಸೃಷ್ಟಿ (6) ಸಮರ್ಥ (4) ಹಾಗೂ ಕಿಶನ್ (3) ಕೂಡ ದುರಂತ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ ಪತಿ ರಾಮು ಜೊತೆ ಗೀತಾ ಜಗಳವಾಡಿದ್ದ. ಇದರಿಂದ ಬೇಸತ್ತು ಗೀತಾ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಪತಿ … Continue reading ಮೂವರು ಮಕ್ಕಳ ಸಮೇತ ಸಂಪ್​ಗೆ ಬಿದ್ದು ಸಾವಿಗೆ ಶರಣಾದ ಮಹಿಳೆ: ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ