More

    ಬಿಜೆಪಿ ಕಾರ್ಯಕರ್ತರ ಸಂಭ್ರಮ

    ವಿಜಯಪುರ: ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಹಿನ್ನ್ನೆಲೆಯಲ್ಲಿ ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಈ ವೇಳೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ಅದಕ್ಕೆ ಬಸವರಾಜ ಬೊಮ್ಮಾಯಿ ಅವರು ಶ್ರಮಿಸಲಿದ್ದಾರೆ. ಬಡವರು, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ವಿಶ್ವಾಸ ಇದೆ ಎಂದರು.

    ಮುಖಂಡರಾದ ಭೀಮಾಶಂಕರ ಹದನೂರ, ಗೋಪಾಲ ಘಟಕಾಂಬಳೆ, ಆನಂದ ದುಮಾಳೆ, ಅಪ್ಪ್ಪು ಸಜ್ಜನ, ಈರಣ್ಣ ಪಟ್ಟಣಶೆಟ್ಟಿ, ಸಿದ್ದು ಮಲ್ಲಿಕಾರ್ಜುನಮಠ, ಕಲ್ಲುಗೌಡ ಹರನಾಳ, ಸಂತೋಷ ಜಾಧವ, ರವಿ ಮುಖರ್ತಿಹಾಳ, ವಿಜಯಕುಮಾರ ಕೋವಳ್ಳಿ, ಸತೀಶ ಪಾಟೀಲ, ಕಾಂತು ಸಿಂಧೆ, ಭರತ ಕೋಳಿ, ಆನಂದ ಮುಚ್ಚಂಡಿ, ಜಗದೀಶ ಮುಚ್ಚಂಡಿ, ಸಚಿನ್ ಅಡಕಿ, ವಿನಾಯಕ ದಹಿಂಡೆ, ರಾಜು ಹುನ್ನೂರ, ಪ್ರಶಾಂತ ಅಗಸರ, ಸದಾಶಿವ ಚಲವಾದಿ, ಅನೀಲ ಹಳಗುದಿ, ಸಂಪತ್ ಕೊವಳ್ಳಿ, ಬಾಬು ಏಳಗಂಟಿ ಮತ್ತಿತರರು ಭಾಗವಹಿಸಿದ್ದರು.

    ಚಿತ್ರ: ಎಚ್‌ಎನ್ 28-1 ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಹಿನ್ನ್ನೆಲೆಯಲ್ಲಿ ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ , ಮುಖಂಡರಾದ ಭೀಮಾಶಂಕರ ಹದನೂರ, ಗೋಪಾಲ ಘಟಕಾಂಬಳೆ, ಆನಂದ ದುಮಾಳೆ, ಅಪ್ಪ್ಪು ಸಜ್ಜನ, ಈರಣ್ಣ ಪಟ್ಟಣಶೆಟ್ಟಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts