More

    ತಾಲೂಕು ಅಧ್ಯಕ್ಷರಾಗಿ ಕಾಂಬಳೆ ಆಯ್ಕೆ

    ವಿಜಯಪುರ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೈಭೀಮ ಸೇನಾ ಸಂಘಟನೆಯ ರಾಜ್ಯ ಸಂಚಾಲಕ ಸಂತೋಷ ಭಾಸ್ಕರ್ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ತಿಕೋಟಾ ತಾಲೂಕು ಅಧ್ಯಕ್ಷರನ್ನಾಗಿ ಮುತ್ತಪ್ಪ ಕಾಂಬಳೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    ತಾಲೂಕು ಅಧ್ಯಕ್ಷರಾಗಿ ಕಾಂಬಳೆ ಆಯ್ಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts