ಯೋಗಗುರು ಭವರಲಾಲ್ ಆರ್ಯಗೆ ವಿಜಯರತ್ನ ಗರಿ; ವಿಜಯವಾಣಿ- ದಿಗ್ವಿಜಯ ವಾಹಿನಿಯ ಗೌರವ..

ಬೆಂಗಳೂರು: ಪತಂಜಲಿ ಯೋಗ ಪೀಠದ ಕರ್ನಾಟಕ ರಾಜ್ಯ ಪ್ರಭಾರಿ, ಯೋಗಾಚಾರ್ಯ ಭವರಲಾಲ್ ಆರ್ಯ ಅವರಿಗೆ ಕನ್ನಡದ ನಂ. 1 ದಿನಪತ್ರಿಕೆ ವಿಜಯವಾಣಿ ಮತ್ತು ದಿಗ್ವಿಜಯ ಸುದ್ದಿವಾಹಿನಿಯ ಪ್ರತಿಷ್ಠಿತ ‘ವಿಜಯರತ್ನ- 2022’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ನಾಡಿನಾದ್ಯಂತ ಶಿಕ್ಷಣ, ಉದ್ಯಮ, ಆರೋಗ್ಯ, ಪರಿಸರ ಕಾಳಜಿ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 42 ಸಾಧಕರಿಗೆ ವಿಜಯರತ್ನ- 2022 ಪ್ರಶಸ್ತಿ ಪ್ರದಾನ ಮಾಡಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್, ಚಿತ್ರನಟ … Continue reading ಯೋಗಗುರು ಭವರಲಾಲ್ ಆರ್ಯಗೆ ವಿಜಯರತ್ನ ಗರಿ; ವಿಜಯವಾಣಿ- ದಿಗ್ವಿಜಯ ವಾಹಿನಿಯ ಗೌರವ..