ಶಿಕ್ಷಣ ತಜ್ಞ ಅನಿಲಕುಮಾರಗೆ ವಿಜಯರತ್ನ ಗರಿ; ಸಮಾಜಮುಖಿ ಸಾಧಕರಿಗೆ ವಿಜಯವಾಣಿ- ದಿಗ್ವಿಜಯ ವಾಹಿನಿ ಪ್ರತಿಷ್ಠಿತ ಗೌರವ ಪ್ರದಾನ

ಬೆಂಗಳೂರು: ಜ್ಞಾನಧಾರೆ ಎರೆಯುವ ಮೂಲಕ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪ್ರಾಧ್ಯಾಪಕರಾಗಿರುವ ಶಿಕ್ಷಣ ತಜ್ಞ ಪ್ರೊ. ಅನಿಲಕುಮಾರ ಲಗಮಣ್ಣ ಚೌಗುಲೆ ಅವರಿಗೆ ಕನ್ನಡದ ನಂ. 1 ದಿನಪತ್ರಿಕೆ ವಿಜಯವಾಣಿ ಮತ್ತು ದಿಗ್ವಿಜಯ ಸುದ್ದಿ ವಾಹಿನಿಯ ಪ್ರತಿಷ್ಠಿತ ‘ವಿಜಯರತ್ನ- 2022’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ನಾಡಿನಾದ್ಯಂತ ಶಿಕ್ಷಣ, ಉದ್ಯಮ, ಆರೋಗ್ಯ, ಪರಿಸರ ಕಾಳಜಿ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 42 ಸಾಧಕರಿಗೆ ವಿಜಯರತ್ನ- 2022 ಪ್ರಶಸ್ತಿ ಪ್ರದಾನ ಮಾಡಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continue reading ಶಿಕ್ಷಣ ತಜ್ಞ ಅನಿಲಕುಮಾರಗೆ ವಿಜಯರತ್ನ ಗರಿ; ಸಮಾಜಮುಖಿ ಸಾಧಕರಿಗೆ ವಿಜಯವಾಣಿ- ದಿಗ್ವಿಜಯ ವಾಹಿನಿ ಪ್ರತಿಷ್ಠಿತ ಗೌರವ ಪ್ರದಾನ