ಸಂಪಾದಕೀಯ: ಸೈನಿಕರಿಗೆ ಜಮೀನು ಮಂಜೂರಾತಿ ಸಮಸ್ಯೆ ಬಗೆಹರಿಸಲು ಸೂಕ್ತ ನಿರ್ಣಯ ಅಗತ್ಯ

ಸೇವೆಯಲ್ಲಿರುವ ಮತ್ತು ನಿವೃತ್ತ ಸೈನಿಕರಿಗೆ ಅವರ ಸ್ವಂತ ತಾಲೂಕುಗಳಲ್ಲದೆ ಇತರೆಡೆಯೂ ಜಮೀನು ಮಂಜೂರಾತಿ ನೀಡುವುದನ್ನು ಪರಿಗಣಿಸುವ ಮೂಲಕ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರವು ನಿರ್ದೇಶನ ನೀಡಿರುವುದು ಸಮಂಜಸ ಕ್ರಮವಾಗಿದೆ. ರಾಜ್ಯದಲ್ಲಿ ಸೈನಿಕರಿಗೆ ಮಂಜೂರು ಮಾಡಲು ಸರ್ಕಾರಿ ಜಮೀನುಗಳ ಕೊರತೆಯ ಹಿನ್ನೆಲೆಯಲ್ಲಿ, ಇಂಥ ಅರ್ಜಿಗಳು ವಿಲೇವಾರಿಯಾಗದೆ ಕಡತಗಳು ಬೆಳೆಯುತ್ತಿರುವ ವಾಸ್ತವಾಂಶವನ್ನು ಪರಿಗಣಿಸಿ ಸರ್ಕಾರ ಈ ಆದೇಶ ನೀಡಿದೆ. ಐದು ವರ್ಷಗಳಿಗೂ ಹೆಚ್ಚು ಕಾಲ ದೇಶಕ್ಕೆ ಸೇವೆ ಸಲ್ಲಿಸಿದ ಸೈನಿಕರು ಮತ್ತು ಮಾಜಿ ಸೈನಿಕರು … Continue reading ಸಂಪಾದಕೀಯ: ಸೈನಿಕರಿಗೆ ಜಮೀನು ಮಂಜೂರಾತಿ ಸಮಸ್ಯೆ ಬಗೆಹರಿಸಲು ಸೂಕ್ತ ನಿರ್ಣಯ ಅಗತ್ಯ