VIDEO| ಪಾದರಾಯನಪುರ ಆರೋಪಿಗಳ ಸ್ಥಳಾಂತರದಿಂದ ರಾಮನಗರಕ್ಕೆ ತೊಂದರೆ ಆಗಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್​

ಬೆಂಗಳೂರು: ಪಾದಾರಾಯನಪುರ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದ್ದಲ್ಲಿ ಯಾವುದೇ ರಾಜಕೀಯ ದುರುದ್ದೇಶವಿರಲಿಲ್ಲ. ಬೆಂಗಳೂರಿಗೆ ರಾಮನಗರ ಸಮೀಪವಾಗಿದ್ದರಿಂದ ಹಾಗೂ ಆರೋಪಿಗಳನ್ನು ಪ್ರತ್ಯೇಕವಾಗಿ ಇಡಬೇಕಾಗಿದ್ದರಿಂದ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಯಿತು. ಅದರಿಂದ ಜಿಲ್ಲೆಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್​ ಅವರು ತಿಳಿಸಿದರು. ವಿಜಯವಾಣಿ ಏರ್ಪಡಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯವು ಕರೊನಾ ವಿರುದ್ಧ ಸರಿಯಾದ ನಿಟ್ಟಿನಲ್ಲಿ ಹೋರಾಡುತ್ತಿದೆ. ಕರೊನಾ ಸೋಂಕಿನಲ್ಲಿ 2ನೇ ಸ್ಥಾನದಲ್ಲಿದ್ದ ರಾಜ್ಯ ಇಂದು … Continue reading VIDEO| ಪಾದರಾಯನಪುರ ಆರೋಪಿಗಳ ಸ್ಥಳಾಂತರದಿಂದ ರಾಮನಗರಕ್ಕೆ ತೊಂದರೆ ಆಗಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್​