VIDEO| ಪಾದರಾಯನಪುರ ಆರೋಪಿಗಳ ಸ್ಥಳಾಂತರದಿಂದ ರಾಮನಗರಕ್ಕೆ ತೊಂದರೆ ಆಗಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್
ಬೆಂಗಳೂರು: ಪಾದಾರಾಯನಪುರ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದ್ದಲ್ಲಿ ಯಾವುದೇ ರಾಜಕೀಯ ದುರುದ್ದೇಶವಿರಲಿಲ್ಲ. ಬೆಂಗಳೂರಿಗೆ ರಾಮನಗರ ಸಮೀಪವಾಗಿದ್ದರಿಂದ ಹಾಗೂ ಆರೋಪಿಗಳನ್ನು ಪ್ರತ್ಯೇಕವಾಗಿ ಇಡಬೇಕಾಗಿದ್ದರಿಂದ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಯಿತು. ಅದರಿಂದ ಜಿಲ್ಲೆಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್ ಅವರು ತಿಳಿಸಿದರು. ವಿಜಯವಾಣಿ ಏರ್ಪಡಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯವು ಕರೊನಾ ವಿರುದ್ಧ ಸರಿಯಾದ ನಿಟ್ಟಿನಲ್ಲಿ ಹೋರಾಡುತ್ತಿದೆ. ಕರೊನಾ ಸೋಂಕಿನಲ್ಲಿ 2ನೇ ಸ್ಥಾನದಲ್ಲಿದ್ದ ರಾಜ್ಯ ಇಂದು … Continue reading VIDEO| ಪಾದರಾಯನಪುರ ಆರೋಪಿಗಳ ಸ್ಥಳಾಂತರದಿಂದ ರಾಮನಗರಕ್ಕೆ ತೊಂದರೆ ಆಗಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್
Copy and paste this URL into your WordPress site to embed
Copy and paste this code into your site to embed