ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್​ನವರು ಕಡಿದು ಕಟ್ಟೆ ಹಾಕಿದ್ದು ಏನಿಲ್ಲ: ವಿಜಯೇಂದ್ರ

ಚಿಕ್ಕಬಳ್ಳಾಪುರ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸಾಕಷ್ಟು ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಕಳೆದ 09 ತಿಂಗಳ ಅವಧಿಯಲ್ಲಿ ಕಡಿದು ಕಟ್ಟೆ ಹಾಕಿದ್ದು, ಏನಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ದಿಬ್ಬೂರಿನ ಗ್ರಾಮ ಪರಿಶ್ರಮ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ವಿಜಯೇಂದ್ರ, ಕರ್ನಾಟಕ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಾಜಪೇಯಿ ಅನುಯಾಯಿಗೆ … Continue reading ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್​ನವರು ಕಡಿದು ಕಟ್ಟೆ ಹಾಕಿದ್ದು ಏನಿಲ್ಲ: ವಿಜಯೇಂದ್ರ