ಕಾನ್ಪುರ ಪೊಲೀಸರ​ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ ವಿಕಾಸ್​ ದುಬೆ ಎನ್​ಕೌಂಟರ್​

ಲಖನೌ: ಕಾನ್ಪುರ ಸಮೀಪದ ಬಿಕ್ರು ಗ್ರಾಮದಲ್ಲಿ ನಡೆದ ಎಂಟು ಪೊಲೀಸರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿ ಗ್ಯಾಂಗ್​ಸ್ಟರ್​​ ವಿಕಾಸ್​ ದುಬೆ ಪೊಲೀಸ್​ ಎನ್​ಕೌಂಟರ್​ನಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಉತ್ತರ ಪ್ರದೇಶ ಪೊಲೀಸರು ಮಾಹಿತಿ ಖಚಿತಪಡಿಸಿದ್ದಾರೆ. ಇಂದು (ಶುಕ್ರವಾರ) ಬೆಳ್ಳಂಬೆಳಗ್ಗೆಯೇ ಕಾನ್ಪುರದ ಸಾಚೆಂಡಿ ಗಡಿಯಲ್ಲಿ ಎನ್​ಕೌಂಟರ್​ ನಡೆದಿದೆ. ಕಾನ್ಪುರಕ್ಕೆ ತೆರಳುವ ಮಾರ್ಗ ಮಧ್ಯೆ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯ (ಎಸ್​ಟಿಎಫ್​) ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಿಕಾಸ್​ ದುಬೆ ಮೇಲೆ ಪೊಲೀಸರು ಎನ್​ಕೌಂಟರ್ ನಡೆಸಿದ್ದಾರೆ. ಘಟನೆಯಲ್ಲಿ … Continue reading ಕಾನ್ಪುರ ಪೊಲೀಸರ​ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ ವಿಕಾಸ್​ ದುಬೆ ಎನ್​ಕೌಂಟರ್​