More

    ಕ್ರಿಮಿನಲ್​ ವಿಕಾಸ್​ ದುಬೆಯ ಪತ್ನಿ, ಮಗನೂ ಅರೆಸ್ಟ್​…

    ಲಖನೌ: ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸರನ್ನು ಹತ್ಯೆ ಗೈದ ನಟೊರಿಯಸ್​ ಗ್ಯಾಂಗ್​ಸ್ಟರ್​ ವಿಕಾಸ್​ ದುಬೆಯನ್ನು ಇಂದು ಮಧ್ಯಪ್ರದೇಶ ಪೊಲೀಸರು ಉಜ್ಜಯನಿಯ ಮಹಾಕಾಲ ದೇವಸ್ಥಾನದಲ್ಲಿ ಬಂಧಿಸಿದ್ದಾರೆ.

    ವಿಕಾಸ್​ ದುಬೆಯನ್ನು ಈಗಾಗಲೇ ಉತ್ತರ ಪ್ರದೇಶ ಪೊಲೀಸ್​ ಸ್ಪೆಶಲ್​ ಟಾಸ್ಕ್​ ಫೋರ್ಸ್​​ನ ವಶಕ್ಕೆ ನೀಡಲಾಗಿದ್ದು, ಮಧ್ಯಪ್ರದೇಶದಿಂದ ರಸ್ತೆ ಮಾರ್ಗವಾಗಿಯೇ ಉತ್ತರ ಪ್ರದೇಶಕ್ಕೆ ಆತನನ್ನು ಕರೆತರಲಾಗಿದೆ.

    ಇದೀಗ ವಿಕಾಸ್​ ದುಬೆಯ ಪತ್ನಿ ಹಾಗೂ ಮಗನನ್ನೂ ಲಖನೌನಲ್ಲಿ ಉತ್ತರ ಪ್ರದೇಶ ಪೊಲಿಸರು ಬಂಧಿಸಿದ್ದಾಗಿ ವರದಿಯಾಗಿದೆ.
    ಲಖನೌದ ಕೃಷ್ಣಾ ನಗರದ ಪ್ರದೇಶದಲ್ಲಿ ವಿಕಾಸ್​ ದುಬೆಯ ಪತ್ನಿ ಮತ್ತು ಮಗನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

    ಕೇರಳದ ‘ಚಿನ್ನ’ ಪ್ರಕರಣದ ತನಿಖೆಯನ್ನು ಎನ್​​ಐಎಗೆ ವಹಿಸಿದ ಕೇಂದ್ರ ಸರ್ಕಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts