‘ವಿಕ್ರಾಂತ್ ರೋಣ’ ಬಿಡುಗಡೆ ಮತ್ತೆ ಮುಂದಕ್ಕೆ: ಮುಂದಿನ ದಿನಾಂಕ…

ಬೆಂಗಳೂರು: ಎಲ್ಲವೂ ಅಂದುಕೊಂಡಂತೆಯೇ ಆಗಿದ್ದಿದ್ದರೆ ಕಿಚ್ಚ ಸುದೀಪ್ ಅಭಿನಯ, ಅನೂಪ್ ಭಂಡಾರಿ ನಿರ್ದೇಶನ, ಜಾಕ್ ಮಂಜು ನಿರ್ಮಾಣದ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ವಿಕ್ರಾಂತ್ ರೋಣ’ ಕಳೆದ ವರ್ಷವೇ ಬಿಡುಗಡೆ ಆಗಿರುತ್ತಿತ್ತು. ಆದರೆ ಕರೊನಾ ಕಾಟದಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು. ಇದೀಗ ಮತ್ತೊಮ್ಮೆ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿರುವುದನ್ನು ಚಿತ್ರತಂಡ ಹೇಳಿಕೊಂಡಿದೆ. 2021ರ ಆಗಸ್ಟ್​ 19ರಂದು ಬಿಡುಗಡೆ ಆಗಬೇಕಿದ್ದ ಸಿನಿಮಾ ಕರೊನಾ ಲಾಕ್​ಡೌನ್ ಮತ್ತು ಕರೊನಾ ನಂತರದ ಚಿತ್ರಮಂದಿರದ ಮೇಲಿನ ನಿರ್ಬಂಧದಿಂದಾಗಿ ಅಂದು ಬಿಡುಗಡೆ ಆಗಿರಲಿಲ್ಲ. ಹಾಗೆ … Continue reading ‘ವಿಕ್ರಾಂತ್ ರೋಣ’ ಬಿಡುಗಡೆ ಮತ್ತೆ ಮುಂದಕ್ಕೆ: ಮುಂದಿನ ದಿನಾಂಕ…