ಬಾಗಲಕೋಟೆ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಎದುರೇ ಗ್ರಾಮ ಪಂಚಾಯಿತಿಯ ನೂತನ ಸದಸ್ಯ ಮಾಜಿ ಸಿಎಂ ವಿರುದ್ದ ಅಸಮಧಾನ ಹೊರಹಾಕಿದ ಘಟನೆ ಬಾಗಲಕೋಟೆಯ ಬಾದಾಮಿಯಲ್ಲಿ ನಡೆದಿದೆ. ಸಿದ್ದರಾಮಯ್ಯ ನಮ್ಮೂರಿಗೆ ಬಂದು ಹೋದರು ಆದರೂ ನಮ್ಮೂರಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಸದಸ್ಯ ದೂರಿದ್ದು, ತಕ್ಷಣವೇ ಸಿದ್ದರಾಮಯ್ಯನವರು ಆತನನ್ನು ವೇದಿಕೆಯಿಂದ ಕೆಳಗಿಳಿಸಿದ್ದಾರೆ. ಇದನ್ನೂ ಓದಿ: ವೃದ್ಧ ಮಹಿಳೆಯ ಭೀಕರ ಹತ್ಯೆ! ಆಸ್ತಿಗಾಗಿ ಸಂಬಂಧಿಕರಿಂದಲೇ ನಡೆಯಿತಾ ದುಷ್ಕೃತ್ಯ? ಜಿಲ್ಲೆಯ ಬಾದಮಿ ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ … Continue reading ‘ಸಿದ್ದರಾಮಯ್ಯನವರು ನಮ್ಮೂರಿಗೆ ಏನೂ ಮಾಡಿಲ್ಲ’ ಸಿದ್ದರಾಮಯ್ಯ ಎದುರೇ ಅಸಮಾಧಾನ ತೋಡಿಕೊಂಡ ಗ್ರಾ.ಪಂ ಸದಸ್ಯ! ವೇದಿಕೆಯಿಂದ ಕೆಳಕ್ಕೆ ನೂಕಿದ ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed