ಶಾಸಕರನ್ನೇ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು; ಸರ್ಕಾರದ ಬಳಿ ಹಣವಿಲ್ಲ ಎಂದ ‘ಶ್ರೀಮಂತ’
ಚಿಕ್ಕೋಡಿ: ಗ್ರಾಮಕ್ಕೆ ಆಗಮಿಸಿದ ಶಾಸಕರಿಗೆ ಜನರು ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡಿದ್ದು, ಜನರ ಮಧ್ಯೆ ಸಿಲುಕಿದ ಅವರು ಗಲಿಬಿಲಿಯಾದಂಥ ಪ್ರಸಂಗವೂ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರೇ ಜನರ ತರಾಟೆಗೆ ಒಳಗಾದವರು. ಇವರು ಇಂದು ಇಲ್ಲಿನ ಕಿರಣಗಿ ಗ್ರಾಮದಲ್ಲಿನ ಶಾಲೆಯೊಂದರ ಉದ್ಘಾಟನೆಗೆ ಆಗಮಿಸಿದ್ದಾಗ ಈ ಸನ್ನಿವೇಶ ಕಂಡುಬಂದಿದೆ. ಗ್ರಾಮಕ್ಕೆ ಬಂದ ಶ್ರೀಮಂತ ಪಾಟೀಲ್ ಅವರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು, ನಮ್ಮೂರಿನ ರಸ್ತೆ, ಕುಡಿಯುವ ನೀರು, ಶೌಚಾಲಯ ಕಾಮಗಾರಿ ಯಾವಾಗ … Continue reading ಶಾಸಕರನ್ನೇ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು; ಸರ್ಕಾರದ ಬಳಿ ಹಣವಿಲ್ಲ ಎಂದ ‘ಶ್ರೀಮಂತ’
Copy and paste this URL into your WordPress site to embed
Copy and paste this code into your site to embed