ವಿಮುಕ್ತ ದೇವದಾಸಿಯರಿಗೆ ನ್ಯಾಯ ಕೊಡಿಸಿ

blank

ಸಿಂಧನೂರು: ತಾಲೂಕಿನ ದಢೇಸುಗೂರಿನಲ್ಲಿ ವಿಮುಕ್ತ ದೇವದಾಸಿಯರಿಗೆ ಹಂಚಿಕೆ ಮಾಡಿದ್ದ ಭೂಮಿಯನ್ನು ಅಕ್ರಮವಾಗಿ ಪಡೆದಿರುವ ಮಾಜಿ ಶಾಸಕ ಬಸವರಾಜ ದಢೇಸುಗೂರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರಜಾ ಜಾಗೃತಿ ಸಂಘಟನೆ ತಾಲೂಕು ಸಮಿತಿ ಬುಧವಾರ ತಹಸಿಲ್ ಕಚೇರಿ ಶಿರಸ್ತೇದಾರ್ ಶಿವಾನಂದ ಪೂಜಾರಿಗೆ ಮನವಿ ಸಲ್ಲಿಸಿತು.

ಇದನ್ನೂ ಓದಿ: ಜೀತವಿಮುಕ್ತರಿಗೆ ಪ್ರಥಮ ಆದ್ಯತೆ ಸಿಗುವಂತಾಗಲಿ

ಗ್ರಾಮದಲ್ಲಿ ಸರ್ಕಾರದಿಂದ 1990-91ರಲ್ಲಿ ಸುಮಾರು 80 ಎಕರೆ ವಿಸ್ತೀರ್ಣ ಹೊಂದಿದ ಜಮೀನುಗಳನ್ನು ದೇವದಾಸಿ ಪುನರ್ವಸತಿ ಯೋಜನೆಯಡಿ ಶ್ರೇಯೋಭಿವೃದ್ಧಿಗೆ ಆರ್ಥಿಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವಿಮುಕ್ತ ದೇವದಾಸಿಯರಿಗೆ ಹಂಚಿಕೆ ಮಾಡಲಾಗಿತ್ತು. ಸಾಲಗುಂದ ಹೋಬಳಿ ವ್ಯಾಪ್ತಿಯಲ್ಲಿ 30 ಎಕರೆ ಜಮೀನನ್ನು ಕಬ್ಜಾ ಮಾಡಿಕೊಂಡು ಅನ್ಯಾಯ ಮಾಡಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಿ, ಅನ್ಯಾಯ ಸರಿಪಡಿಸಬೇಕೆಂದು ಒತ್ತಾಯಿಸಿದರು.

ಸಮಿತಿ ಗೌರವಾಧ್ಯಕ್ಷ ಜಾನಪ್ಪ ಜವಳಗೇರಾ, ಅಧ್ಯಕ್ಷ ಎಚ್.ಜಗದೀಶ ವಕೀಲ, ಕಾರ್ಯದರ್ಶಿ ಶ್ರೀನಿವಾಸ ವೈ., ಸಹ ಕಾರ್ಯದರ್ಶಿ ಬಸವರಾಜ, ಪ್ರಮುಖರಾದ ಗಂಗಮ್ಮ, ಆಲ್ಮಮ್ಮ, ಕನಕಮ್ಮ ಇದ್ದರು.

Share This Article

ಬೇಸಿಗೆಯ ಆರೋಗ್ಯಕ್ಕಾಗಿ ಇವುಗಳಿಗೆ ವಿದಾಯ ಹೇಳಿ! ಇಲ್ಲದಿದ್ದರೆ ಅನಾರೋಗ್ಯಕ್ಕೊಳಗಾಗುವುದು ಖಂಡಿತ Summer Foods

Summer Foods : ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ದೇಹದ ಉಷ್ಣತೆಯು ಸ್ವಾಭಾವಿಕವಾಗಿ ಹೆಚ್ಚಾಗುತ್ತದೆ. ಆದ್ದರಿಂದ ದೇಹವನ್ನು…

ಈ ಕೆಟ್ಟ ಅಭ್ಯಾಸಗಳು ನಿಮ್ಮ ಮನೆಯ ಶಾಂತಿ, ನೆಮ್ಮದಿ ಕೆಡಿಸುತ್ತವೆ! ಹುಷಾರ್​…Vastu Tips

Vastu Tips:  ನಮ್ಮ ದೈನಂದಿನ ಅಭ್ಯಾಸಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸಹ ನಮ್ಮ ಮನೆಯ ವಾಸ್ತುಗೆ…

ರಾತ್ರಿ ಬಾಯಿ ತೆರೆದು ಮಲಗುವುದು ಆರೋಗ್ಯಕ್ಕೆ ಒಳ್ಳೆಯದಲ್ಲ! ಇಂದೇ ಈ ಅಭ್ಯಾಸ ಬಿಟ್ಟು ಬಿಡಿ.. Sleeping Disorder

Sleeping Disorder : ಸಾಮಾನ್ಯವಾಗಿ ನಿದ್ದೆ ಮಾಡುವಾಗ ಕೆಲವರಿಗೆ  ಬಾಯಿ ತೆರೆದುಕೊಂಡು ಮಲಗುವ ಅಭ್ಯಾಸ ಇರುತ್ತದೆ.…