ಯೋಗೀಶ್​ಗೌಡ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ವಿನಯ್​ ಕುಲಕರ್ಣಿ ರಹಸ್ಯ ಇಲ್ಲಿದೆ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​ ಗೌಡರ ಹತ್ಯೆ ಪ್ರಕರಣದಲ್ಲಿ ಶಾಮೀಲಾದ ಆರೋಪದಲ್ಲಿ ಸಿಬಿಐ ಬಲೆಗೆ ಬಿದ್ದಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿಗೂ ಈ ಪ್ರಕರಣದ ಮೊದಲ ಆರೋಪಿ ಬಸವರಾಜ್​ ಶಿವಪ್ಪ ಮುತ್ತಗಿಗೂ ನಿಕಟ ಸಂಪರ್ಕ ಇತ್ತು. ಬಸವರಾಜ್​ಗೆ ವಿನಯ್​ ಕುಲಕರ್ಣಿ ಪರೋಕ್ಷವಾಗಿ ಸಹಕಾರ ನೀಡಿದ್ದರು ಎಂಬ ರಹಸ್ಯ ಸಿಬಿಐ ತನಿಖೆಯಲ್ಲಿ ಬಯಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ಮೊದಲ ಆರೋಪಿ ಬಸವರಾಜ್​ ಜತೆ ವಿನಯ್​ ಕುಲಕರ್ಣಿ ಒಡನಾಟ ಹೊಂದಿದ್ದು, ಆತನಿಗೆ ಸಹಕರಿಸಿದ ಬಗ್ಗೆ ಸಿಬಿಐಗೆ ಕೆಲ … Continue reading ಯೋಗೀಶ್​ಗೌಡ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ವಿನಯ್​ ಕುಲಕರ್ಣಿ ರಹಸ್ಯ ಇಲ್ಲಿದೆ