ಯೋಗೀಶ್ಗೌಡ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ವಿನಯ್ ಕುಲಕರ್ಣಿ ರಹಸ್ಯ ಇಲ್ಲಿದೆ
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಹತ್ಯೆ ಪ್ರಕರಣದಲ್ಲಿ ಶಾಮೀಲಾದ ಆರೋಪದಲ್ಲಿ ಸಿಬಿಐ ಬಲೆಗೆ ಬಿದ್ದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೂ ಈ ಪ್ರಕರಣದ ಮೊದಲ ಆರೋಪಿ ಬಸವರಾಜ್ ಶಿವಪ್ಪ ಮುತ್ತಗಿಗೂ ನಿಕಟ ಸಂಪರ್ಕ ಇತ್ತು. ಬಸವರಾಜ್ಗೆ ವಿನಯ್ ಕುಲಕರ್ಣಿ ಪರೋಕ್ಷವಾಗಿ ಸಹಕಾರ ನೀಡಿದ್ದರು ಎಂಬ ರಹಸ್ಯ ಸಿಬಿಐ ತನಿಖೆಯಲ್ಲಿ ಬಯಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ಮೊದಲ ಆರೋಪಿ ಬಸವರಾಜ್ ಜತೆ ವಿನಯ್ ಕುಲಕರ್ಣಿ ಒಡನಾಟ ಹೊಂದಿದ್ದು, ಆತನಿಗೆ ಸಹಕರಿಸಿದ ಬಗ್ಗೆ ಸಿಬಿಐಗೆ ಕೆಲ … Continue reading ಯೋಗೀಶ್ಗೌಡ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ವಿನಯ್ ಕುಲಕರ್ಣಿ ರಹಸ್ಯ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed