VIDEO| ರಾಮನವಮಿ ವೇಳೆ ಹಿಂಸಾಚಾರ; ರಾಜ್ಯಪಾಲರಿಂದ ವರದಿ ಕೇಳಿದ ಅಮಿತ್​ ಷಾ

ಹೌರಾ: ಪಶ್ಚಿಮ ಬಂಗಾಳದ ಹೌರಾದಲ್ಲಿ ಗುರುವಾರ ಸಂಜೆ ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ಘರ್ಷಣೆಯಿಂದ ಸಂಭವಿಸಿದ್ದ ಹಿಂಸಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಶಿಬಿಪುರ್​​ದಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಗಾಯಗೊಂಡಿದ್ದು 36 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಹೌರಾದ ಶಿಬಿಪುರ್​ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕ ಕ್ರಮಗಳನ್ನು ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀ ರಾಮನ ತೊಡೆ ಏರಿ ಹೂಮಾಲೆ ಹಾಕಿದ್ದಕ್ಕೆ … Continue reading VIDEO| ರಾಮನವಮಿ ವೇಳೆ ಹಿಂಸಾಚಾರ; ರಾಜ್ಯಪಾಲರಿಂದ ವರದಿ ಕೇಳಿದ ಅಮಿತ್​ ಷಾ