ಲೇಡಿ ಪೊಲೀಸ್ ಕೈಗೆ ಸಿಕ್ಕಿಬಿದ್ದ ಹುಡುಗ! ಈತನ ನಟನೆಗೆ ಆಸ್ಕರ್ ಅವಾರ್ಡ್ ಕೊಡಲೇಬೇಕು
ನವದೆಹಲಿ: ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಲೇಬೇಕು. ಇಲ್ಲದಿದ್ದರೆ, ನೀವು ಟ್ರಾಫಿಕ್ ಪೊಲೀಸರಿಂದ ಕ್ರಮವನ್ನು ಎದುರಿಸಬೇಕಾಗುತ್ತದೆ. ಆದರೆ, ಕೆಲವೊಮ್ಮೆ ನಿಯಮ ಉಲ್ಲಂಘನೆಯಂತಹ ಪ್ರಕರಣಗಳಲ್ಲಿ ಪೊಲೀಸರ ಕೈಗೆ ಸಿಕ್ಕಿಬೀಳುವ ವಾಹನ ಸವಾರರು ಸ್ಥಳದಲ್ಲಿಯೇ ಹೈಡ್ರಾಮ ಸೃಷ್ಟಿಸಿಬಿಡುತ್ತಾರೆ. ಅಂಥದ್ದೇ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಕೆಲವರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದಲ್ಲದೆ ಪ್ರಶ್ನೆ ಮಾಡುವ ಪೊಲೀಸರ ವಿರುದ್ಧವೇ ತಿರುಗಿ ಬೀಳುತ್ತಾರೆ. ಇನ್ನೂ ಕೆಲವರು ಟ್ರಾಫಿಕ್ ಪೊಲೀಸರಿಗೆ ಲಂಚ ನೀಡುವ ಮೂಲಕ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಆದರೆ, ಇತ್ತೀಚೆಗಷ್ಟೇ ಟ್ರಾಫಿಕ್ … Continue reading ಲೇಡಿ ಪೊಲೀಸ್ ಕೈಗೆ ಸಿಕ್ಕಿಬಿದ್ದ ಹುಡುಗ! ಈತನ ನಟನೆಗೆ ಆಸ್ಕರ್ ಅವಾರ್ಡ್ ಕೊಡಲೇಬೇಕು
Copy and paste this URL into your WordPress site to embed
Copy and paste this code into your site to embed