ಆರ್​​ಸಿಬಿ ಸೋಲಲು ವಿರಾಟ್​ ಕೊಹ್ಲಿ ಕಾರಣ; ಕಿಡಿಕಾರಿದ ಮಾಜಿ ಕ್ರಿಕೆಟಿಗ

ಬೆಂಗಳೂರು: ಮಾರ್ಚ್​ 29ರಂದು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್​ ಪಂದ್ಯದಲ್ಲಿ ಕಲ್ಕತ್ತಾ ನೈಟ್​ರೈಡರ್ಸ್​ ತಂಡವು ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕಲ್ಕತ್ತಾ ಆರ್​ಸಿಬಿ ತವರಿನಲ್ಲಿ ತನ್ನ ಪಾರುಪತ್ಯವನ್ನು ಮುಂದುವರೆಸಿದೆ.  ಇದುವರೆಗೆ ಮೂರು ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು 2 ಮ್ಯಾಚ್​ಗಳಲ್ಲಿ ಸೋತಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ದ ಜಯ ಸಾಧಿಸಿತ್ತು. ಇದೀಗ ಕೆಕೆಆರ್ ವಿರುದ್ಧ ಹೀನಾಯ … Continue reading ಆರ್​​ಸಿಬಿ ಸೋಲಲು ವಿರಾಟ್​ ಕೊಹ್ಲಿ ಕಾರಣ; ಕಿಡಿಕಾರಿದ ಮಾಜಿ ಕ್ರಿಕೆಟಿಗ