ಆರ್ಸಿಬಿ ಸೋಲಲು ವಿರಾಟ್ ಕೊಹ್ಲಿ ಕಾರಣ; ಕಿಡಿಕಾರಿದ ಮಾಜಿ ಕ್ರಿಕೆಟಿಗ
ಬೆಂಗಳೂರು: ಮಾರ್ಚ್ 29ರಂದು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ಕಲ್ಕತ್ತಾ ನೈಟ್ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕಲ್ಕತ್ತಾ ಆರ್ಸಿಬಿ ತವರಿನಲ್ಲಿ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಇದುವರೆಗೆ ಮೂರು ಪಂದ್ಯಗಳನ್ನಾಡಿರುವ ಆರ್ಸಿಬಿ ತಂಡವು 2 ಮ್ಯಾಚ್ಗಳಲ್ಲಿ ಸೋತಿದೆ. ಮೊದಲ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಸೋತಿದ್ದ ಆರ್ಸಿಬಿ ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ದ ಜಯ ಸಾಧಿಸಿತ್ತು. ಇದೀಗ ಕೆಕೆಆರ್ ವಿರುದ್ಧ ಹೀನಾಯ … Continue reading ಆರ್ಸಿಬಿ ಸೋಲಲು ವಿರಾಟ್ ಕೊಹ್ಲಿ ಕಾರಣ; ಕಿಡಿಕಾರಿದ ಮಾಜಿ ಕ್ರಿಕೆಟಿಗ
Copy and paste this URL into your WordPress site to embed
Copy and paste this code into your site to embed