ಅದ್ದೂರಿಯಾಗಿ ಹಬ್ಬ ಆಚರಿಸಿ, ಪಟಾಕಿ ಮಾತ್ರ ಸಿಡಿಸಬೇಡಿ ಎಂದು ಅಭಿಮಾನಿಗಳಿಗೆ ಕರೆ ಕೊಟ್ಟ ವಿರಾಟ್ ಕೊಹ್ಲಿ..!

ಸಿಡ್ನಿ: ಇಡೀ ವಿಶ್ವವೇ ದೀಪಾವಳಿ ಹಬ್ಬದ ಸಡಗರದಲ್ಲಿ ಮುಳುಗಿದೆ. ನರಕ ಚತುರ್ದಶಿ ದಿನವಾದ ಶುಕ್ರವಾರ ಎಲ್ಲೆಡೆ ಲಕ್ಷ್ಮೀ ದೇವಿಯನ್ನು ಪೂಜಿಸುತ್ತಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ಪಟಾಕಿ ಸದ್ದು ಈ ಬಾರಿ ಅಷ್ಟಾಗಿ ಕೇಳಿ ಬರುತ್ತಿಲ್ಲ. ವಾಯು ಮಾಲಿನ್ಯ ತಡೆಗಟ್ಟುವುದು, ಜತೆಗೆ ದೊಡ್ಡ ಶಬ್ದದ ಪಟಾಕಿಗಳನ್ನು ಸಿಡಿಸಬೇಡಿ ಎಂದು ಸರ್ಕಾರವೇ ಜನರಲ್ಲಿ ಜನರಲ್ಲಿ ಮಾಡುತ್ತಿದೆ. ಇದೀಗ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಪಟಾಕಿ ಸಿಡಿಸಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ವಿರಾಟ್ ಕೊಹ್ಲಿ, ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, … Continue reading ಅದ್ದೂರಿಯಾಗಿ ಹಬ್ಬ ಆಚರಿಸಿ, ಪಟಾಕಿ ಮಾತ್ರ ಸಿಡಿಸಬೇಡಿ ಎಂದು ಅಭಿಮಾನಿಗಳಿಗೆ ಕರೆ ಕೊಟ್ಟ ವಿರಾಟ್ ಕೊಹ್ಲಿ..!