ಈತ ಯಾವುದಕ್ಕೂ ಪ್ರಯೋಜನವಿಲ್ಲದವ; ಸ್ಟಾರ್​ ಆಟಗಾರನ ಬಗ್ಗೆ ಸೆಹ್ವಾಗ್​ ಹೀಗಂದಿದ್ಯಾಕೆ?

ನವದೆಹಲಿ: ವಿಶ್ವದ ಮಿಲಿಯನ್​ ಡಾಲರ್​ ಟೂರ್ನಿಗಳಲ್ಲಿ ಒಂದಾದ ಐಪಿಎಲ್​ ಆರಂಭಗೊಂಡು ಒಂದು ತಿಂಗಳಾಗಿದ್ದು, ಪ್ರೇಕ್ಷಕರಲ್ಲಿನ ಕುತೂಹಲವನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹಾಲಿ ಟೂರ್ನಿಯಲ್ಲಿ ಹಲವು ಗಾಯದ ಸಮಸ್ಯೆಯೂ ತಂಡಗಳನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪಂಜಾಬ್​ ಕಿಂಗ್ಸ್​ ಹೊರತಾಗಿಲ್ಲ. ಗಾಯಕ್ಕೆ ಗುತ್ತಾಗಿರುವ ನಾಯಕ ಶಿಖರ್​ ಧವನ್​ ಅನುಪಸ್ಥಿತಿಯಲ್ಲಿ ಅಲ್ರೌಂಡರ್​ ಸ್ಯಾಮ್​ ಕರ್ರನ್​ ತಂಡವನ್ನು ಮುನ್ನಡೆಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್​ ವಾಗ್ದಾಳಿ ನಡೆಸಿದ್ದಾರೆ. ಆಡಿರುವ 8 ಪಂದ್ಯಗಳ ಪೈಕಿ 6ರಲ್ಲಿ ಸೋತು 2ರಲ್ಲಿ ಗೆದ್ದಿರುವ ಪಂಜಾಬ್​ … Continue reading ಈತ ಯಾವುದಕ್ಕೂ ಪ್ರಯೋಜನವಿಲ್ಲದವ; ಸ್ಟಾರ್​ ಆಟಗಾರನ ಬಗ್ಗೆ ಸೆಹ್ವಾಗ್​ ಹೀಗಂದಿದ್ಯಾಕೆ?